Wednesday 1 March 2017

ಚಿತ್ರ: ಅಭಿಮನ್ಯು (೧೯೯೦/1990)

ಚಿತ್ರ: ಅಭಿಮನ್ಯು (೧೯೯೦/1990)
ಸಾಹಿತ್ಯ: ಹಂಸಲೇಖ
ಸಂಗೀತ: ಹಂಸಲೇಖ
ಹಾಡಿದವರು: ಎಸ್.ಪಿ.ಬಿ., ಮಂಜುಳಾ ಗುರುರಾಜ್

ಕಲ್ಲಿಗೆ ಪ್ರಾಣ ನೀಡಿದ ರಾಮ ನೀನಾದೆ, ನೀನಾದೆ
ಗಂಗೆಗೆ ಶಿರವ ನೀಡಿದ ಶಿವನು ನೀನಾದೆ, ಗಂಗೆ ನಾನಾದೆ
ಮಾನವರೆಲ್ಲ ದೇವರು ಅಲ್ಲ ಕೇಳಮ್ಮ
ಇರುಳಿನ ಮನೆಗೆ ಬಾಳಿನ ದೀಪ ನೀನಾದೆ, ನೀನಾದೆ
ಮರಳಿನ ಮೇಲೆ ಆದರ ತೋರೊ ನೀರಾದೆ, ಗಂಗೆ ನೀನಾದೆ

ಹೂವಿನ ಜೊತೆಯಲ್ಲಿ ನಾರಿಗು ಬೆಲೆ ಇಲ್ಲಿ
ಕನಿಕರಿಸಿ ಕರುಣಿಸಿದ ಒಲವಿರಿಸಿ ಬದುಕಿಸಿದ, ದೇವರ ರೂಪವಿದೆ
ದೇವರ ನೆಲದಲ್ಲಿ ಭೇದವೆ ಇರದಿಲ್ಲಿ
ಎಲ್ಲರಿಗು ಬಾಳು ಇದೆ ಸಿಹಿಕಹಿಯ ಪಾಲು ಇದೆ, ನನ್ನದು ಏನು ಇದೆ
ನೀನೇನೆ ಅಂದರೂ ನೀನೇನೆ ದೇವರು
ಆಕಾಶ ತಂದರೂ ನಾನಲ್ಲ ದೇವರು
ಬದುಕಿಗೆ ವರವಾಗಿ ನಿನ್ನನೆ ತಂದವ ದೇವರು ಕೇಳಮ್ಮ

ಕಲ್ಲಿಗೆ ಪ್ರಾಣ ನೀಡಿದ ರಾಮ ನೀನಾದೆ, ನೀನಾದೆ
ಇರುಳಿನ ಮನೆಗೆ ಬಾಳಿನ ದೀಪ ನೀನಾದೆ, ನೀನಾದೆ

ಈ ಮನೆ ಹೊಸಿಲಲ್ಲಿ ಕುಂಕುಮ ಇರುವಂತೆ
ನಾನಿರುವೆ ಕಾದಿರುವೆ ನೀ ಬರಲು ಪೂಜಿಸುವೆ, ಅಳಿದರು ಜೊತೆ ಇರುವೆ
ಎದೆಯಲಿ ನಿನ್ನ ಜಾಗ ಬದುಕಲಿ ಸಮ ಭಾಗ
ಮುಡುಪಿಡುವೆ ಮನಕೊಡುವೆ ಜಗದೆದುರು ಜೊತೆ ನಡೆವೆ, ಈ ಆಣೆಯ ನೆನಪಿಡುವೆ
ನೀನಾದೆ ಗೋಪುರ ನಾನಾದೆ ನೂಪುರ
ನಾನೊಂದು ಕಾರಣ ನೀನೆಂದೂ ತೋರಣ
ಬದುಕಿಗೆ ವರವಾಗಿ ನಿನ್ನನೆ ತಂದವ ದೇವರು ಕೇಳಯ್ಯ

ಕಲ್ಲಿಗೆ ಪ್ರಾಣ ನೀಡಿದ ರಾಮ ನೀನಾದೆ, ನೀನಾದೆ
ಗಂಗೆಗೆ ಶಿರವ ನೀಡಿದ ಶಿವನು ನೀನಾದೆ, ಗಂಗೆ ನಾನಾದೆ
ಮಾನವರೆಲ್ಲ ದೇವರು ಅಲ್ಲ ಕೇಳಮ್ಮ
ಇರುಳಿನ ಮನೆಗೆ ಬಾಳಿನ ದೀಪ ನೀನಾದೆ, ನೀನಾದೆ
ಮರಳಿನ ಮೇಲೆ ಆದರ ತೋರೊ ನೀರಾದೆ, ಗಂಗೆ ನೀನಾದೆ

ಚಿತ್ರ: ಒಲವು ಗೆಲವು

ಚಿತ್ರ: ಒಲವು ಗೆಲವು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಗಾಯಕರು: ಎಸ್. ಜಾನಕಿ
ವರ್ಷ: ೧೯೭೭

ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ
ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ

ಏಕೋ ಏನೋ ಕಾಣೆ ನಾನು ಎದುರಲಿ ನೀನಿರಲು
ಮನದಲಿ ಸ೦ತೋಷದ ಹೊನಲು ಹರಿಯಲು
ಏಕೋ ಏನೋ ಕಾಣೆ ನಾನು ಎದುರಲಿ ನೀನಿರಲು
ಮನದಲಿ ಸ೦ತೋಷದ ಹೊನಲು ಹರಿಯಲು
ಕಾಣುತ ನಿನ್ನ೦ದ ಕಾಣದ ಆನ೦ದ
ಹೊಸ ಹೊಸ ಬಯಕೆಯು ನಿನ್ನಿ೦ದ

ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ

ತಾಳು ತಾಳು ನಲ್ಲ ನಿಲ್ಲು ತಾಳು ತಾಳು ನಲ್ಲ ನಾನು
ಬರುವೆನು ನಿನ್ನೊಡನೆ ಕಾಡುವೆ ನನ್ನೇಕೆ ಹೀಗೆ ಸುಮ್ಮನೆ

ತಾಳು ತಾಳು ನಲ್ಲ ನಾನು
ಬರುವೆನು ನಿನ್ನೊಡನೆ ಕಾಡುವೆ ನನ್ನೇಕೆ ಹೀಗೆ ಸುಮ್ಮನೆ

ಕಾಣದೆ ನಿನ್ನನ್ನು ಬಾಳೆನು ನಾನಿನ್ನು
ತಾಳೆನು ವಿರಹದ ನೋವನ್ನು

ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ

ಏಕಾತ್ಮತಾ ಸ್ತೋತ್ರ

ಏಕಾತ್ಮತಾ ಸ್ತೋತ್ರ

ಓಂ ಸಚ್ಚಿದಾನಂದರೂಪಾಯ ನಮೋಸ್ತು ಪರಮಾತ್ಮನೇ |
ಜ್ಯೋತಿರ್ಮಯಸ್ವರೂಪಾಯ ವಿಶ್ವಮಾಂಗಲ್ಯಮೂರ್ತಯೇ ||೧||

ಪ್ರಕೃತಿಃ ಪಂಚಭೂತಾನಿ ಗ್ರಹಾ ಲೋಕಾಃ ಸ್ವರಾಸ್ತಥಾ |
ದಿಶಃ ಕಾಲಶ್ಚಸರ್ವೇಷಾಂ ಸದಾ ಕುರ್ವಂತು ಮಂಗಲಮ್ ||೨||

ರತ್ನಾಕರಧೌತಪದಾಂ ಹಿಮಾಲಯ ಕಿರೀಟಿನೀಮ್ |
ಬ್ರಹ್ಮರಾಜರ್ಷಿರತ್ನಾಢ್ಯಾಂ ವಂದೇ ಭಾರತಮಾತರಮ್ ||೩||

ಮಹೇಂದ್ರೋ ಮಲಯಃ ಸಹ್ಯೋ ದೇವತಾತ್ಮಾ ಹಿಮಾಲಯಃ |
ಧ್ಯೇಯೋ ರೈವತಕೋ ವಿಂಧ್ಯೋ ಗಿರಿಶ್ಚಾರಾವಲಿಸ್ತಥಾ ||೪||

ಗಂಗಾ ಸರಸ್ವತೀ ಸಿಂಧುರ್ ಬ್ರಹ್ಮಪುತ್ರಶ್ಚ ಗಂಡಕೀ |
ಕಾವೇರೀ ಯಮುನಾ ರೇವಾ ಕೃಷ್ಣಾ ಗೋದಾ ಮಹಾನದೀ ||೫||

ಅಯೋಧ್ಯಾ ಮಥುರಾ ಮಾಯಾ ಕಾಶೀ ಕಾಂಚಿ ಅವಂತಿಕಾ |
ವೈಶಾಲೀ ದ್ವಾರಿಕಾ ಧ್ಯೇಯಾ ಪುರೀ ತಕ್ಷಶಿಲಾ ಗಯಾ ||೬||

ಪ್ರಯಾಗಃ ಪಾಟಲೀಪುತ್ರಂ ವಿಜಯಾನಗರಂ ಮಹತ್ |
ಇಂದ್ರಪ್ರಸ್ಥಂ ಸೋಮನಾಥಃ ತಥಾಽಮೃತಸರಃ ಪ್ರಿಯಮ್ ||೭||

ಚತುರ್ವೇದಾಃ ಪುರಾಣಾನಿ ಸರ್ವೋಪನಿಷದಸ್ತಥಾ |
ರಾಮಾಯಣಂ ಭಾರತಂ ಚ ಗೀತಾ ಸದ್ದರ್ಶನಾನಿ ಚ ||೮||

ಜೈನಾಗಮಾಸ್ತ್ರಿಪಿಟಕಾ ಗುರುಗ್ರಂಥಃ ಸತಾಂ ಗಿರಃ |
ಏಷ ಜ್ಞಾನನಿಧಿಃ ಶ್ರೇಷ್ಠಃ ಶ್ರದ್ಧೇಯೋ ಹೃದಿ ಸರ್ವದಾ ||೯||

ಅರುಂಧತ್ಯನಸೂಯಾ ಚ ಸಾವಿತ್ರೀ ಜಾನಕೀ ಸತೀ |
ದ್ರೌಪದೀ ಕಣ್ಣಗೀ ಗಾರ್ಗೀ ಮೀರಾ ದುರ್ಗಾವತೀ ತಥಾ ||೧೦||

ಲಕ್ಷ್ಮೀರಹಲ್ಯಾ ಚನ್ನಮ್ಮಾ ರುದ್ರಮಾಂಬಾ ಸುವಿಕ್ರಮಾ |
ನಿವೇದಿತಾ ಸಾರದಾ ಚ ಪ್ರಣಮ್ಯಾ ಮಾತೃದೇವತಾಃ ||೧೧||

ಶ್ರ‍ೀರಾಮೋ ಭರತಃ ಕೃಷ್ಣೋ ಭೀಷ್ಮೋ ಧರ್ಮಸ್ತಥಾರ್ಜುನಃ |
ಮಾರ್ಕಂಡೇಯೋ ಹರಿಶ್ಚಂದ್ರಃ ಪ್ರಹ್ಲಾದೋ ನಾರದೋ ಧ್ರುವಃ ||೧೨||

ಹನುಮಾಞ್ಜನಕೋ ವ್ಯಾಸೋ ವಸಿಷ್ಠಶ್ಚ ಶುಕೋ ಬಲಿಃ |
ಧಧೀಚಿವಿಶ್ವಕರ್ಮಾಣೌ ಪೃಥುವಾಲ್ಮೀಕಿಭಾರ್ಗವಾಃ ||೧೩||

ಭಗೀರಥಶ್ಚೈಕಲವ್ಯೋ ಮನುರ್ಧನ್ವಂತರಿಸ್ತಥಾ |
ಶಿಬಿಸ್ಚರಂತಿದೇವಶ್ಚ ಪುರಾಣೋದ್ಗೀತಕೀರ್ತಯಃ ||೧೪||

ಬುದ್ಧಾ ಜಿನೇಂದ್ರಾ ಗೋರಕ್ಷಃ ಪಾಣಿನಿಶ್ಚ ಪತಂಜಲಿಃ |
ಶಂಕರೋ ಮಧ್ವನಿಂಬಾರ್ಕೌ ಶ್ರೀರಾಮಾನುಜವಲ್ಲಭೌ ||೧೫||

ಝೂಲೇಲಾಲೋಽಥ ಚೈತನ್ಯಃ ತಿರುವಲ್ಲುವರಸ್ತಥಾ |
ನಾಯನ್ಮಾರಾಲವಾರಾಶ್ಚ ಕಂಬಶ್ಚ ಬಸವೇಶ್ವರಃ ||೧೬||

ದೇವಲೋ ರವಿದಾಸಶ್ಚ ಕಬೀರೋ ಗುರುನಾನಕಃ
ನರಸಿಸ್ತುಲಸೀದಾಸೋ ದಶಮೇಶೋ ದೃಢವ್ರತಃ ||೧೭||

ಶ್ರ‍ೀಮತ್ ಶಂಕರದೇವಶ್ಚ ಬಂಧೂ ಸಾಯಣಮಾಧವೌ |
ಜ್ಞಾನೇಶ್ಚರಸ್ತುಕಾರಾಮೋ ರಾಮದಾಸಃ ಪುರಂದರಃ ||೧೮||

ಬಿರಸಾ ಸಹಜಾನಂದೋ ರಾಮಾನಂದಾಸ್ತಥಾ ಮಹಾನ್ |
ವಿತರಂತು ಸದೈವೈತೇ ದೈವೀಂ ಸದ್ಗುಣಸಂಪದಮ್ ||೧೯||

ಭರತರ್ಷಿಃ ಕಾಲಿದಾಸಃ ಶ್ರೀಭೋಜೋ ಜಕಣಸ್ತಥಾ |
ಸೂರದಾಸಸ್ತ್ಯಾಗರಾಜೋ ರಸಖಾನಶ್ಚಸಕವಿಃ ||೨೦||

ರವಿವರ್ಮಾ ಭಾತಖಂಡೇ ಭಾಗ್ಯಚಂದ್ರಃ ಭೂಪತಿಃ |
ಕಲಾವಂತಶ್ಚವಿಖ್ಯಾತಾಃ ಸ್ಮರಣೀಯಾ ನಿರಂತರಮ್ ||೨೧||

ಅಗಸ್ತ್ಯಃ ಕಂಬುಕೌಂಡಿನ್ಯೌ ರಾಜೇಂದ್ರಶ್ಚೋಲವಂಶಜಃ |
ಅಶೋಕಃ ಪುಷ್ಯಮಿತ್ರಶ್ಚ ಖಾರವೇಲಃ ಸುನೀತಿಮಾನ್ ||೨೨||

ಚಾಣಕ್ಯ ಚಂದ್ರಗುಪ್ತೌಚ ವಿಕ್ರಮಃ ಶಾಲಿವಾಹನಃ |
ಸಮುದ್ರಗುಪ್ತಃ ಶ್ರೀಹರ್ಷಃ ಶೈಲೇಂದ್ರೋ ಬಪ್ಪರಾವಲಃ ||೨೩||

ಲಾಚಿದ್ ಭಾಸ್ಕರವರ್ಮಾ ಚ ಯಶೋಧರ್ಮಾ ಚ ಹೂಣಜಿತ್ |
ಶ್ರೀಕೃಷ್ಣದೇವರಾಯಶ್ಚ ಲಲಿತಾದಿತ್ಯ ಉದ್ಭಲಃ ||೨೪||

ಮುಸುನೂರಿನಾಯಕೌ ತೌ ಪ್ರತಾಪಃ ಶಿವಭೂಪತಿಃ |
ರಣಜಿತ್‍ಸಿಂಹ ಇತ್ಯೇತೇ ವೀರಾ ವಿಖ್ಯಾತವಿಕ್ರಮಾಃ ||೨೫||

ವೈಜ್ಞಾನಿಕಾಶ್ಚಕಪಿಲಃ ಕಣಾದಃ ಸುಶ್ರುತಸ್ತಥಾ |
ಚರಕೋ ಭಾಸ್ಕರಾಚಾರ್ಯೋ ವರಾಹಮಿಹಿರಃ ಸುಧೀ ||೨೬||

ನಾಗಾರ್ಜುನೋ ಭರದ್ವಾಜ ಆರ್ಯಭಟ್ಟೋ ಬಸುರ್ಬುಧಃ |
ಧ್ಯೇಯೋ ವೇಂಕಟರಾಮಶ್ಚ ವಿಜ್ಞಾರಾಮಾನುಜಾದಯಃ ||೨೭||

ರಾಮಕೃಷ್ಣೋ ದಯಾನಂದೋ ರವೀಂದ್ರೋ ರಾಮಮೋಹನಃ |
ರಾಮತೀರ್ಥೋಽರವಿಂದಶ್ಚ ವಿವೇಕಾನಂದ ಉದ್ಯಶಾಃ ||೨೮||

ದಾದಾಭಾಯಿ ಗೋಪಬಂಧುಃ ತಿಲಕೋ ಗಾಂಧಿರಾದೃತಾಃ |
ರಮಣೋ ಮಾಲವೀಯಶ್ಚಶ್ರ‍ೀ ಸುಬ್ರಹ್ಮಣ್ಯಭಾರತೀ ||೨